Posts Slider

Karnataka Voice

Latest Kannada News

ಲಾಕ್ ಡೌನ್ ಕೊನೆಯ ಅಸ್ತ್ರವಾಗಲಿ: ಪ್ರಧಾನಿ ನರೇಂದ್ರ ಮೋದಿ…!

1 min read
Spread the love

ನವದೆಹಲಿ: ಕೊರೋನಾ ಹಿಮ್ಮೆಟ್ಟಿಸುವ ಉದ್ದೇಶದಿಂದ ಜನತೆ ಸಾಕಷ್ಟು ಪರಿಶ್ರಮ ಪಡುತ್ತಿದೆ. ಈ ಕಾರಣಕ್ಕಾಗಿ ದೇಶದ ರಾಜ್ಯಗಳಲ್ಲೂ ಲಾಕ್ ಡೌನ್ ಬಳಕೆ ಮಾಡುವುದು ಕೊನೆಯ ಅಸ್ತ್ರವಾಗಲಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿಯವರು, ಕೊರೋನಾ ವಾರಿಯರ್ ಆಗಿ ಕಾರ್ಯನಿರ್ವಹಿಸುವ ಎಲ್ಲರಿಗೂ ಧನ್ಯವಾದ ತಿಳಿಸಿದರು. ಅಷ್ಟೇ ಅಲ್ಲ, ಕಿರಿಯರಿಗೆ ಮನವಿ ಮಾಡಿಕೊಂಡ ಪ್ರಧಾನಿ, ಅವಶ್ಯಕತೆಯಿಲ್ಲದೇ ಇಲ್ಲದೇ ಹೋದರೇ, ಹಿರಿಯರನ್ನ ಹೊರಗೆ ಕಳಿಸಬೇಡಿ ಎಂದರು.

ಲಾಕ್ ಡೌನ್ ಆಗದಂತೆ ಎಚ್ಚರಿಕೆ ವಹಿಸಬೇಕಾದ ಅವಶ್ಯಕತೆಯಿದೆ. ಎಲ್ಲರೂ ಧೈರ್ಯದಿಂದ ಕೊರೋನಾವನ್ನ ಎದುರಿಸಬೇಕು. ಇದಕ್ಕೆ ಬೇಕಾದ ಔಷಧ ವ್ಯವಸ್ಥೆ ಮಾಡಲಾಗುತ್ತಿದೆ ಎಂದರು.


Spread the love

Leave a Reply

Your email address will not be published. Required fields are marked *