Karnataka Voice

Latest Kannada News

ಶಾಸಕ ಶಂಕರ ಪಾಟೀಲಮುನೇನಕೊಪ್ಪ ಅವರಿಗೆ ಒಲಿದ ಮಂತ್ರಿಗಿರಿ…!

ಬೆಂಗಳೂರು: ತೀವ್ರ ಕುತೂಹಲ ಮೂಡಿಸಿದ್ದ ಸಚಿವ ಸಂಪುಟದಲ್ಲಿ ನವಲಗುಂದ ಕ್ಷೇತ್ರದ ಶಾಸಕ ಶಂಕರ ಪಾಟೀಲಮುನೇನಕೊಪ್ಪ ಅವರಿಗೆ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರದಲ್ಲಿ ಅವಕಾಶ ದೊರೆತಿದೆ.

ಮಾಜಿ ಸಿಎಂ ಜಗದೀಶ ಶೆಟ್ಟರ ಸ್ವಾಭಿಮಾನದಿಂದ ಸಚಿವ ಸಂಪುಟದಿಂದ ದೂರವುಳಿದ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯ ಹಿರಿತನದ ಮೇಲೆ ಶಂಕರ ಪಾಟೀಲಮುನೇನಕೊಪ್ಪ ಅವರಿಗೆ ಅವಕಾಶ ನೀಡಲಾಗಿದೆ.

ನನವಲಗುಂದ ಕ್ಷೇತ್ರದ ಭಗೀರಥರೆಂದೆ ಖ್ಯಾತಿ ಪಡೆದಿರುವ ಶಂಕರ ಪಾಟೀಲಮುನೇನಕೊಪ್ಪ ಅವರು, ಕ್ಷೇತ್ರದಲ್ಲಿ ಸಾವಿರಾರು ಕೋಟಿ ರೂಪಾಯಿ ವೆಚ್ಚದಲ್ಲಿ ಕಾಮಗಾರಿಗಳನ್ನ ನಡೆಸಿದ್ದಾರೆ. ಧಾರವಾಡ ಜಿಲ್ಲೆಯ ಜಗದೀಶ ಶೆಟ್ಟರ ಹೊರತುಪಡಿಸಿದರೆ ಶಂಕರ ಪಾಟೀಲರೇ ಸಿನೀಯರ್ ಆಗಿದ್ದಾರೆ.

Leave a Reply

Your email address will not be published. Required fields are marked *