Posts Slider

Karnataka Voice

Latest Kannada News

ಮುಧೋಳದಲ್ಲಿ ವಿವಿಧ ಕಾಮಗಾರಿಗೆ ಚಾಲನೆ ನೀಡಿದ ಡಿಸಿಎಂ

1 min read
Spread the love

ಬಾಗಲಕೋಟೆ: ಮುಧೋಳ್ ತಾಲೂಕಿನ ಕುಳಲಿ ಗ್ರಾಮದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗೆ ಶಂಕುಸ್ಥಾಪನೆ  ಹಾಗೂ ಕುಳಲಿ ಗ್ರಾಮ ಪಂಚಾಯತಿ ಕಟ್ಟಡದ ಉದ್ಘಾಟನೆಯನ್ನು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ನೆರವೇರಿಸಿದರು.

ಈ ವಸತಿ ಶಾಲೆಯನ್ನು 8.14 ಎಕರೆ ನಿವೇಶನದಲ್ಲಿ 26.40 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಲಾಗುವುದು. ಇದರಿಂದ ಈ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಶೈಕ್ಷಣಿಕ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ತಿಳಿಸಿದರು.

ನಂತರ ಮುಧೋಳ್ ರನ್ನ ಸರ್ಕಲ್‌ ಬಳಿ 3.5 ಕೋಟಿ ರೂ ವೆಚ್ಚದ ರಸ್ತೆ ಅಗಲೀಕರಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು. ಸಂದರ್ಭದಲ್ಲಿ ವಿವಿಧ ಮುಖಂಡರು ಉಪಸ್ಥಿತರಿದ್ದರು.


Spread the love

Leave a Reply

Your email address will not be published. Required fields are marked *