Posts Slider

Karnataka Voice

Latest Kannada News

“ಗಣಿ” ಮಹಿಳಾ DDಯನ್ನ ಕೊಂದ ದುಷ್ಕರ್ಮಿಗಳು: ಬೆಚ್ಚಿಬಿದ್ದ ರಾಜಧಾನಿ….!

1 min read
Spread the love

ಅಪಾರ್ಟ್ಮೆಂಟ್‌ನಲ್ಲಿ ಒಬ್ಬರೇ ಇರುತ್ತಿದ್ದ ಮಹಿಳಾ ಅಧಿಕಾರಿ

ಮೂಲತಃ ತೀರ್ಥಹಳ್ಳಿಯವರು

ಬೆಂಗಳೂರು: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಡೆಪ್ಯೂಟಿ ಡೈರೆಕ್ಟರ್ ಅವರನ್ನ ಕೊಚ್ಚಿ ಕೊಲೆ ಮಾಡಿರುವ ಪ್ರಕರಣ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡಕಲ್ಲಸಂದ್ರ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ.

45 ವರ್ಷದ ಪ್ರತಿಮಾ ಎಂಬ ಅಧಿಕಾರಿಯ ಹತ್ಯೆಯಾಗಿದ್ದು, ಬೆಂಗಳೂರು ಗ್ರಾಮಾಂತರ ವಿಭಾಗದ ಅಧಿಕಾರಿಯಾಗಿ ಪ್ರತಿಮಾ ಕರ್ತವ್ಯ ನಿರ್ವಹಿಸುತ್ತಿದ್ದರು.

ಘಟನೆಯ ಮಾಹಿತಿ ಸಿಗುತ್ತಿದ್ದ ಹಾಗೇ ಸ್ಥಳಕ್ಕೆ ತೆರಳಿರುವ ಪೊಲೀಸರು ಆರೋಪಿಗಳ ಸುಳುವಿಗಾಗಿ ಕಾರ್ಯಾಚರಣೆಗೆ ಇಳಿದಿದ್ದಾರೆ. ಪ್ರತಿಮಾ ಅವರನ್ನ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ.

 


Spread the love

Leave a Reply

Your email address will not be published. Required fields are marked *