Posts Slider

Karnataka Voice

Latest Kannada News

ಪಿಡಿಓ ಕೊರಳಪಟ್ಟಿ ಹಿಡಿದ್ರೇ ಪಂಚಾಯತಿ ಸುಧಾರಿಸತ್ತೆ: ಸಚಿವ ವಿ.ಸೋಮಣ್ಣ ವಿವಾದಾತ್ಮಕ ಹೇಳಿಕೆ

1 min read
Spread the love

ಹುಬ್ಬಳ್ಳಿ: ಗ್ರಾಮ ಪಂಚಾಯತಿಗಳಿಗೆ ನೂತನವಾಗಿ ಆಯ್ಕೆಯಾಗಿರುವ ಗ್ರಾಮ ಪಂಚಾಯತಿ ಸದಸ್ಯರು ಪಿಡಿಓಗಳನ್ನ ಕಂಟ್ರೋಲ್ ನಲ್ಲಿ ಇಟ್ಟುಕೊಳ್ಳುವ ಜೊತೆಗೆ ಪಿಡಿಓಗಳ ಕೊರಳಪಟ್ಟಿ ಹಿಡಿದು ಕೆಲಸ ಮಾಡಿಕೊಳ್ಳಬೇಕೆಂದು ವಸತಿ ಸಚಿವ ವಿ.ಸೋಮಣ್ಣ, ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಹೇಳಿಕೆ ಇಲ್ಲಿದೆ ನೋಡಿ..

ಭಾರತೀಯ ಜನತಾ ಪಕ್ಷದ ಧಾರವಾಡ ಗ್ರಾಮಾಂತರ ಜಿಲ್ಲೆ ವತಿಯಿಂದ ಹುಬ್ಬಳ್ಳಿಯ ಗೋಕುಲ ಗಾರ್ಡನದಲ್ಲಿ ನಡೆದ ನೂತನ ಪಂಚಾಯತಿ ಸದಸ್ಯರ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ, ಸಚಿವ ಸೋಮಣ್ಣ ಮಾತನಾಡುತ್ತಿದ್ದರು.

ಗ್ರಾಮಗಳಿಗೆ ಬರುವ ಕೋಟಿ ರೂಪಾಯಿ ಹಣವನ್ನ ಸರಿಯಾದ ರೀತಿಯಲ್ಲಿ ವಿನಿಯೋಗ ಮಾಡಬೇಕೆಂದು ಕೂಡಾ ಹೇಳಿದರು.


Spread the love

Leave a Reply

Your email address will not be published. Required fields are marked *

You may have missed