Posts Slider

Karnataka Voice

Latest Kannada News

ಪೊಲೀಸ್ ಕಮೀಷನರ್ ರಮಣ ಗುಪ್ತಾ ವರ್ಗಾವಣೆ…

1 min read
Spread the love

ಬೆಂಗಳೂರು: ದಕ್ಷ ಪೊಲೀಸ್ ಅಧಿಕಾರಿಯಾಗಿದ್ದ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ರಮಣ ಗುಪ್ತಾ ಅವರನ್ನ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

ಉತ್ತರ ವಲಯ ಐಜಿಪಿಯನ್ನಾಗಿ ವರ್ಗಾವಣೆ ಮಾಡಲಾಗಿದೆ. ಅವಳಿನಗರದಲ್ಲಿ ಪೊಲೀಸ್ ಗೌರವ ಹೆಚ್ಚಿಸುವ ರೀತಿಯಲ್ಲಿ ರಮಣ ಗುಪ್ತಾ ಅವರು ಕರ್ತವ್ಯ ನಿರ್ವಹಿಸಿದ್ದರು.


Spread the love

Leave a Reply

Your email address will not be published. Required fields are marked *