Posts Slider

Karnataka Voice

Latest Kannada News

ಹುಬ್ಬಳ್ಳಿಯಲ್ಲಿ ಹೋರಾಟಗಾರರ ಬಂಧನ… ಕಾವೇರಿದ ಪ್ರತಿಭಟನೆ…

1 min read
Spread the love

ಹುಬ್ಬಳ್ಳಿ: ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನ ವಿರೋಧಿಸಿ ನಡೆದಿದ್ದ ಕರ್ನಾಟಕ ಬಂದ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಹೋರಾಟಗಾರರನ್ನ ಹುಬ್ಬಳ್ಳಿಯ ಚೆನ್ನಮ್ಮ ವೃತ್ತದ ಬಳಿ ಪೊಲೀಸರು ಬಂಧಿಸಿದರು.

ಕಾವೇರಿ ನೀರು ಬಿಡದಂತೆ ರೈತರ ಬೆಂಬಲವಾಗಿ ಉತ್ತರ ಕರ್ನಾಟಕದಲ್ಲಿಯೂ ಬೆಂಬಲ ವ್ಯಕ್ತವಾಗಿದೆ. ನಗರದ ವಿವಿದೆಡೆ ಹೋರಾಟದ ನಂತರ ಪೊಲೀಸರು ಬಂಧಿಸಿದರು.

ವೀಡಿಯೋ ಇಲ್ಲಿದೆ..

ನಮ್ಮ ಕರ್ನಾಟಕ ಸೇನೆಯ ಕಾರ್ಯಕರ್ತರು ಹಾಗೂ ವಿವಿಧ ಸಂಘಟನೆಯ ಪ್ರಮುಖರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.


Spread the love

Leave a Reply

Your email address will not be published. Required fields are marked *