Posts Slider

Karnataka Voice

Latest Kannada News

ಪೊಲೀಸ್ ಠಾಣೆಯಲ್ಲೇ ಸಜೀವ ಗುಂಡುಗಳು ನಾಪತ್ತೆ: ಪಿಎಸೈ,ರೈಟರ್ ವಿಚಾರಣೆ

1 min read
Spread the love

ಮೈಸೂರು: ಪೊಲೀಸ್ ಠಾಣೆಯಲ್ಲಿ 58 ಸಜೀವ ಗುಂಡುಗಳು ನಾಪತ್ತೆಯಾದ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಸಂಭವಿಸಿದೆ. ಠಾಣೆಯ ರೈಟರ್ ಕೃಷ್ಣೇಗೌಡ ಮೇಲೆ ಎಫ್.ಐ.ಆರ್ ದಾಖಲು ಮಾಡಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಪಿಎಸೈ ಲವ ಹಾಗೂ ರೈಟರ್ ಕೃಷ್ಣೇಗೌಡರ ವಿಚಾರಣೆಯನ್ನ ಹಿರಿಯ ಪೊಲೀಸ್ ಅಧಿಕಾರಿಗಳು ನಡೆಸುತ್ತಿದ್ದಾರೆ.

ಟಿ ನರಸೀಪುರ ಪೊಲೀಸ್ ಠಾಣೆಗೆ ಭೇಟಿ ನೀಡಿ ಪರಿಶೀಲನೆ ಮಾಡಿದ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್, ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಸ್ನೇಹ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಟಿ ನರಸೀಪುರ ಪೊಲೀಸ್ ಠಾಣೆ ನಿಶ್ಯಬ್ದವಾಗಿದೆ.


Spread the love

Leave a Reply

Your email address will not be published. Required fields are marked *

You may have missed