ಹಾವೇರಿ ಬಸ್ ನಿಲ್ದಾಣದಲ್ಲಿ ದುರಂತ: ಬಸ್ ಡಿಕ್ಕಿಯಾಗಿ ಎರಡು ವರ್ಷದ ಕಂದಮ್ಮ ಸಾವು ಹಾವೇರಿ: ಇಲ್ಲಿನ ಕೇಂದ್ರ ಬಸ್ ನಿಲ್ದಾಣದಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ...
Sample Page
ಪ್ರೀತಿಗಾಗಿ ಪ್ರಾಣಾರ್ಪಣೆ: ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿ, ಯುವಕ ಸಜೀವ ದಹನ ವಿಜಯಪುರ: ಪ್ರೀತಿಯ ಬಲೆಯಲ್ಲಿ ಸಿಲುಕಿ ಜೀವನದ ಬಗ್ಗೆ ಜಿಗುಪ್ಸೆಗೊಂಡ ಯುವಕನೊಬ್ಬ ವೇಗವಾಗಿ ಹೋಗಿ...
ಧಾರವಾಡ: ಯುದ್ಧದ ಹಿನ್ನೆಲೆಯಲ್ಲಿ ಪೆಟ್ರೋಲ್ ಅಭಾವ ಉಂಟಾಗಬಹುದೆಂಬ ಭೀತಿಯಿಂದ ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ಪೆಟ್ರೋಲ್ ಸ್ಫೋಟಗೊಂಡು ಇಡೀ ಮನೆ ಸುಟ್ಟು ಕರಕಲಾದ ಭೀಕರ ಘಟನೆ ತಾಲೂಕಿನ ತಡಕೋಡ ಗ್ರಾಮದಲ್ಲಿ...
ಧಾರವಾಡ: ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕ ವಿನಯ್ ಕುಲಕರ್ಣಿ ಅವರು ಪೊಲೀಸರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಧಾರವಾಡ ಗ್ರಾಮೀಣ ಭಾಗದಲ್ಲಿ...
ಧಾರವಾಡ: ತಾಲೂಕಿನ ಹೆಬ್ಬಳ್ಳಿ-ವನಹಳ್ಳಿ ರಸ್ತೆಯಲ್ಲಿ ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ಓರ್ವ ಯುವಕ ಸ್ಥಳದಲ್ಲೇ ಮೃತಪಟ್ಟು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ಸಂಭವಿಸಿದೆ. https://youtube.com/shorts/M7SO8xpv_mo?feature=share ಕಿತ್ತೂರು ಸಮೀಪದ...
ಧಾರವಾಡ: ನಗರದ ವಿದ್ಯಾಗಿರಿ ಪೊಲೀಸ್ ಠಾಣೆಯ ಆವರಣದಲ್ಲಿ ವಿಚಿತ್ರವೋ ಎಂಬಂತಹ ಘಟನೆಯೊಂದು ನಡೆದಿದೆ. ಅಕ್ರಮ ಕಟ್ಟಡಗಳನ್ನು ನೆಲಸಮ ಮಾಡುವ ಬುಲ್ಡೋಜರ್, ಸ್ವತಃ ಪೊಲೀಸ್ ಠಾಣೆಯ ಕಂಪೌಂಡ್ಗೆ ಡಿಕ್ಕಿ...
ಹುಬ್ಬಳ್ಳಿಯಲ್ಲಿ ಲೋಕಾ ಪೊಲೀಸರ ಮಿಂಚಿನ ದಾಳಿ: 60 ಲಕ್ಷದ ‘ಡೀಲ್’ ಕುದುರಿಸಲು ಹೋಗಿ ಸಿಕ್ಕಿಬಿದ್ದ ಭರತಕುಮಾರ ಹೆಗ್ಗಡೆ…
ಹುಬ್ಬಳ್ಳಿ: ಇನ್ಪುಟ್ ಟ್ಯಾಕ್ಸ್ ಕ್ರೆಡಿಟ್ ಸಂಬಂಧಿಸಿದ ಪ್ರಕರಣವೊಂದನ್ನು ಇತ್ಯರ್ಥಪಡಿಸಲು 6 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ವಾಣಿಜ್ಯ ತೆರಿಗೆ ಇಲಾಖೆಯ ಡೆಪ್ಯುಟಿ ಕಮಿಷನರ್ (DC) ಭರತ್ಕುಮಾರ್ ಹೆಗ್ಗಡೆ...
ಧಾರವಾಡ: ಇಲ್ಲಿನ ಬೈಪಾಸ್ ರಸ್ತೆಯಲ್ಲಿ ತಾಂತ್ರಿಕ ದೋಷದಿಂದಾಗಿ ಚಲಿಸುತ್ತಿದ್ದ ಕಾರೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು, ಕಾರು ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ಸೋಮವಾರ ನಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ...
ಧಾರವಾಡ: ರಾಜ್ಯದಲ್ಲಿ ನಡೆಯಲಿರುವ ಉಪಚುನಾವಣೆಯ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಈ ಕುರಿತು ಕಿತ್ತೂರಿನಲ್ಲಿ ಶಾಸಕ ವಿನಯ ಕುಲಕರ್ಣಿ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. "ರಾಜ್ಯದ ಉಪಚುನಾವಣೆಯ...
ಎಚ್. ಪೈಲೋರಿ ಮತ್ತು ಫ್ಯಾಟಿ ಲಿವರ್ ಸಮಸ್ಯೆಗೆ ಆಯುರ್ವೇದ ಚಿಕಿತ್ಸೆ ಕೊಪ್ಪಳ: ಇಂದಿನ ಕಲುಷಿತ ಆಹಾರ ಮತ್ತು ಬದಲಾದ ಜೀವನಶೈಲಿಯಿಂದ ಕಾಣಿಸಿಕೊಳ್ಳುವ ಎಚ್. ಪೈಲೋರಿ (H. pylori)...
