ಶಿಕ್ಷಕಿಯ ಭೀಕರ ಹತ್ಯೆ: ಕೊಲೆ ಮಾಡಿ ಶವ ಸುಟ್ಟು ಹಾಕಿದ ದುಷ್ಕರ್ಮಿಗಳು ಕಲಬುರಗಿ: ಜಿಲ್ಲೆಯ ಕಮಲಾಪುರ ತಾಲೂಕಿನ ಕಲ್ಮೂಡ್ ಗ್ರಾಮದ ಹತ್ತಿರ ಸರ್ಕಾರಿ ಶಾಲಾ ಶಿಕ್ಷಕಿಯೊಬ್ಬರನ್ನು ಅತಿ...
Sample Page
ಹುಬ್ಬಳ್ಳಿ: ನಗರದ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎರಡನೇ ‘ಲವ್ ಜಿಹಾದ್’ ಆರೋಪಿತ ಪ್ರಕರಣವು ಈಗ ಹೊಸ ಆಯಾಮ ಪಡೆದುಕೊಂಡಿದೆ. ಪ್ರಕರಣದ ಸಂತ್ರಸ್ತ ಯುವತಿಯು ಮತ್ತೆರಡು ವಿಡಿಯೋಗಳನ್ನು...
ಹುಬ್ಬಳ್ಳಿಯ ಕೇಶ್ವಾಪುರದ ನಿವಾಸಿಯಾಗಿರುವ ಯುವತಿಯೋರ್ವಳು ಮುಫೀಜ್ ಮಿಯಾನವರ ಎಂಬ ಯುವಕನ ವಿರುದ್ಧ ದೂರು ನೀಡಿದ್ದಳು. ತದನಂತರ ಅದನ್ನ ನಿರಾಕರಿಸಿ ವೀಡಿಯೋ ಹರಿಬಿಟ್ಡಿದ್ದಾರೆ. ಇಲ್ಲಿವೆ ನೋಡಿ ಎರಡು ವೀಡಿಯೋ......
ಮಾಜಿ ಸಚಿವ ರೇವೂನಾಯಕ ಬೆಳಮಗಿ ಅಳಿಯನ ಬರ್ಬರ ಹತ್ಯೆ ಕಲಬುರಗಿ: ನಗರದ ಹೃದಯಭಾಗದಲ್ಲಿ ತಡರಾತ್ರಿ ಭೀಕರ ರಕ್ತಪಾತ ನಡೆದಿದೆ. ಮಾಜಿ ಸಚಿವ ರೇವೂನಾಯಕ ಬೆಳಮಗಿ ಅವರ ಅಳಿಯ,...
ಹಾವೇರಿ ಬಸ್ ನಿಲ್ದಾಣದಲ್ಲಿ ದುರಂತ: ಬಸ್ ಡಿಕ್ಕಿಯಾಗಿ ಎರಡು ವರ್ಷದ ಕಂದಮ್ಮ ಸಾವು ಹಾವೇರಿ: ಇಲ್ಲಿನ ಕೇಂದ್ರ ಬಸ್ ನಿಲ್ದಾಣದಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ...
ಪ್ರೀತಿಗಾಗಿ ಪ್ರಾಣಾರ್ಪಣೆ: ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿ, ಯುವಕ ಸಜೀವ ದಹನ ವಿಜಯಪುರ: ಪ್ರೀತಿಯ ಬಲೆಯಲ್ಲಿ ಸಿಲುಕಿ ಜೀವನದ ಬಗ್ಗೆ ಜಿಗುಪ್ಸೆಗೊಂಡ ಯುವಕನೊಬ್ಬ ವೇಗವಾಗಿ ಹೋಗಿ...
ಧಾರವಾಡ: ಯುದ್ಧದ ಹಿನ್ನೆಲೆಯಲ್ಲಿ ಪೆಟ್ರೋಲ್ ಅಭಾವ ಉಂಟಾಗಬಹುದೆಂಬ ಭೀತಿಯಿಂದ ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ಪೆಟ್ರೋಲ್ ಸ್ಫೋಟಗೊಂಡು ಇಡೀ ಮನೆ ಸುಟ್ಟು ಕರಕಲಾದ ಭೀಕರ ಘಟನೆ ತಾಲೂಕಿನ ತಡಕೋಡ ಗ್ರಾಮದಲ್ಲಿ...
ಧಾರವಾಡ: ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕ ವಿನಯ್ ಕುಲಕರ್ಣಿ ಅವರು ಪೊಲೀಸರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಧಾರವಾಡ ಗ್ರಾಮೀಣ ಭಾಗದಲ್ಲಿ...
ಧಾರವಾಡ: ತಾಲೂಕಿನ ಹೆಬ್ಬಳ್ಳಿ-ವನಹಳ್ಳಿ ರಸ್ತೆಯಲ್ಲಿ ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ಓರ್ವ ಯುವಕ ಸ್ಥಳದಲ್ಲೇ ಮೃತಪಟ್ಟು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ಸಂಭವಿಸಿದೆ. https://youtube.com/shorts/M7SO8xpv_mo?feature=share ಕಿತ್ತೂರು ಸಮೀಪದ...
ಧಾರವಾಡ: ನಗರದ ವಿದ್ಯಾಗಿರಿ ಪೊಲೀಸ್ ಠಾಣೆಯ ಆವರಣದಲ್ಲಿ ವಿಚಿತ್ರವೋ ಎಂಬಂತಹ ಘಟನೆಯೊಂದು ನಡೆದಿದೆ. ಅಕ್ರಮ ಕಟ್ಟಡಗಳನ್ನು ನೆಲಸಮ ಮಾಡುವ ಬುಲ್ಡೋಜರ್, ಸ್ವತಃ ಪೊಲೀಸ್ ಠಾಣೆಯ ಕಂಪೌಂಡ್ಗೆ ಡಿಕ್ಕಿ...
