Posts Slider

Karnataka Voice

Latest Kannada News

Sample Page

ಹುಬ್ಬಳ್ಳಿ: ಪೋಲಿಸರೆಂದರೆ ತಾವಾಯಿತು ತಮ್ಮ ಕರ್ತವ್ಯ ಆಯಿತು ಎಂದು ಇರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಪೊಲೀಸ್ ಅಧಿಕಾರಿ ಕರ್ತವ್ಯದ ಜೊತೆಗೆ, ದೊಡ್ಡಾಟ ಪ್ರದರ್ಶನ ಮಾಡಿ ಕೆಲಸದ ಜೊತೆಗೆ...

ಧಾರವಾಡ: ಖಾಸಗಿ ಕಂಪನಿಯ ನೌಕರನೋರ್ವ ಕೃಷಿ ಮೇಳಕ್ಕೆ ಬಂದು ಸಾವನ್ನಪ್ಪಿ ಗಂಟೆಗಟ್ಟಲೇ ಅಲ್ಲೇ ಬಿದ್ದರೂ, ನಿರ್ಲಕ್ಷ್ಯ ವಹಿಸಿದ ಕೃಷಿ ವಿವಿಯವರ ಮಾನಸಿಕತೆಯ ಬಗ್ಗೆ ಪೊಲೀಸ್ ಕಮೀಷನರ್ ತೀವ್ರ...

ಧಾರವಾಡ: ಇಂದಿನಿಂದ ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಆರಂಭವಾಗಲಿರುವ ಕೃಷಿ ಮೇಳದಲ್ಲಿ ಮೊದಲ ದಿನವೇ ಅವಘಡವೊಂದು ನಡೆದಿದ್ದು, ಖಾಸಗಿ ಕಂಪನಿಯ ನೌಕರನ ಪ್ರಾಣ ಹೋಗಿದೆ. ತುಮಕೂರು ಜಿಲ್ಲೆಯ ವನಸಗೇರೆ...

ತಂಬೂರ-ಮುಕ್ಕಲ ಗ್ರಾಮ ಪಂಚಾಯತ ಪಿಡಿಓ ನಾಗರಾಜಕುಮಾರ ಎಸ್. ಬಿದರಳ್ಳಿ ಅಮಾನತ್ತುಗೊಳಿಸಿ, ಜಿಲ್ಲಾ ಪಂಚಾಯತ ಸಿಇಓ ಆದೇಶ ಧಾರವಾಡ: ಕಲಘಟಗಿ ತಾಲೂಕಿನ ತಂಬೂರು ಗ್ರಾಮಪಂಚಾಯತ ಹಾಗೂ ಹೆಚ್ಚುವರಿ ಪ್ರಭಾರ...

ಪ್ರಜ್ವಲ್ ಫಿಲಂಸ್ ಲಾಂಛನದಲ್ಲಿ ತಯಾರಾಗುತ್ತಿರುವ ಪ್ರಜ್ವಲ್ ಶೆಟ್ಟಿ ನಿರ್ಮಾಣ ಹಾಗೂ ಕೀರ್ತನ್ ಭಂಡಾರಿ ನಿರ್ದೇಶನದ `ಗಜಾನನ ಕ್ರಿಕೆಟರ್ಸ್ (ಜಂತೊಟ್ಟು ಸಿನ್ಸ್ 1983)' ತುಳು ಚಲನಚಿತ್ರವು 2026ರ ಜನವರಿಯಲ್ಲಿ...

ಧಾರವಾಡ: ಗಣೇಶ ವಿಸರ್ಜನೆಯ ವೇಳೆಯಲ್ಲಿ ಮನೆಗಳ್ಳತನ ಮಾಡಲು ಬಂದಿದ್ದ ಚೋರರನ್ನ ಬೆನ್ನತ್ತಿದ್ದ ಸ್ಥಳೀಯರು, ಇಬ್ಬರನ್ನ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಧಾರವಾಡದ ಕೆಲಗೇರಿಯಲ್ಲಿ ಸಂಭವಿಸಿದೆ. ಪೂರ್ಣ ವೀಡಿಯೋ...

ಧಾರವಾಡ: ಮೂವರು ಮುಸುಕುಧಾರಿಗಳು ಕಾರುಗಳ ಮೇಲೆ ದಾಳಿ ಮಾಡಿರುವ ಘಟನೆ ಜನ್ನತನಗರದಲ್ಲಿ ನಡೆದಿದ್ದು, ಎರಡು ಕಾರುಗಳ ಗಾಜುಗಳು ಸಂಪೂರ್ಣ ಪುಡಿ ಪುಡಿ ಮಾಡಲಾಗಿದೆ. ಬೆಳಗಿನ ಜಾವ ಘಟನೆ...

"ನಾಗಿಣಿ" ಧಾರಾವಾಹಿಯ ಮೂಲಕ ನಾಡಿನ ಜನರ ಮನ ಗೆದ್ದ "ಬಿಗ್ ಬಾಸ್" ಖ್ಯಾತಿಯ ನಟಿ ನಮ್ರತಾ ಗೌಡ ಹೆಸರಾಂತ ನಿರ್ದೇಶಕ ಪಿ.ಸಿ.ಶೇಖರ್ ನಿರ್ದೇಶನದ, ಪ್ರತಿಷ್ಠಿತ ಸಂಸ್ಥೆಯ ಸಹಯೋಗದೊಂದಿಗೆ...

ಬೆಂಗಳೂರು: ಕನ್ನಡ ಚಲನಚಿತ್ರ ರಂಗದ ಹಿರಿಯ ನಟಿಯರಾದ ಜಯಮಾಲ, ಶ್ರತಿ ಮತ್ತು ಮಾಳವಿಕ ಅವಿನಾಶ್ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ದಿವಂಗತ ವಿಷ್ಣುವರ್ಧನ್ ಅವರಿಗೆ...

'ಹನುಮಾನ್' ಸಿನಿಮಾ ಬಳಿಕ ತೇಜ ಸಜ್ಜಾ ನಟಿಸಿದ 'ಮಿರಾಯ್' ಚಿತ್ರ ಬಹಳ ನಿರೀಕ್ಷೆ ಹೆಚ್ಚಿಸಿದೆ. ಈ ಚಿತ್ರದ ಮೂಲಕ ತೇಜ ಸಜ್ಜಾ ಮತ್ತೊಮ್ಮೆ ಸೂಪರ್ ಯೋಧನಾಗಿ ನಟಿಸಿದ್ದು,...

ಧಾರವಾಡ: ನಿರಂತರ ಮಳೆಯಿಂದ ರೈತನ ಬೆಳೆ ಹಾಳಾಗಿದ್ದು, ಸರಕಾರ ಕಣ್ಣು ಮುಚ್ಚಿ ಕುಳಿತುಕೊಂಡಿದೆ ಎಂದು ಆರೋಪಿಸಿ ಧಾರವಾಡ-71 ಕ್ಷೇತ್ರದ ಬಿಜೆಪಿಗರು ಮಾಜಿ ಶಾಸಕ ಅಮೃತ ದೇಸಾಯಿ ನೇತೃತ್ವದಲ್ಲಿ...