ಹುಬ್ಬಳ್ಳಿ: ಪೋಲಿಸರೆಂದರೆ ತಾವಾಯಿತು ತಮ್ಮ ಕರ್ತವ್ಯ ಆಯಿತು ಎಂದು ಇರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಪೊಲೀಸ್ ಅಧಿಕಾರಿ ಕರ್ತವ್ಯದ ಜೊತೆಗೆ, ದೊಡ್ಡಾಟ ಪ್ರದರ್ಶನ ಮಾಡಿ ಕೆಲಸದ ಜೊತೆಗೆ...
Sample Page
ಪಹಲ್ಗಾಂಮ್ನಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ ಮೃತದೇಹಗಳನ್ನು ಗುರುತಿಸಲು ಕನ್ನಡಿಗರಿಗೆ ಸಚಿವ ಸಂತೋಷ್ ಲಾಡ್ ನೆರವು ಪಹಲ್ಗಾಂಮ್: ಉಗ್ರರ ದಾಳಿಯಲ್ಲಿ ಮೃತಪಟ್ಟಿರುವವರ ಗುರುತು ಪತ್ತೆಗೆ ಕಾರ್ಮಿಕ ಸಚಿವ...
Exclusive ಖಾಸಗಿ ಶಾಲೆಯ ಪ್ರಿನ್ಸಿಪಾಲ್ ನೇಣು ಬಿಗಿದುಕೊಂಡು ಆತ್ಮಹತ್ಯೆ: ಘಟನಾ ಸ್ಥಳಕ್ಕೆ ಇನ್ಸ್ಪೆಕ್ಟರ್ ಹೂಗಾರ್ ಭೇಟಿ ಹುಬ್ಬಳ್ಳಿ: ನಗರದ ಪ್ರತಿಷ್ಠಿತ ಶಾಲೆಯ ಪ್ರಿನ್ಸಿಪಾಲ್ರೊಬ್ಬರು ಮನೆಯಲ್ಲಿ ಯಾರು ಇಲ್ಲದ...
ಧಾರವಾಡ: ನಗರದ ಹೊರವಲಯದಲ್ಲಿ ಲಾರಿಯೊಂದು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೋರ್ವ ಸ್ಥಳದಲ್ಲಿ ಸಾವಿಗೀಡಾದ ದುರ್ಘಟನೆ ಸಂಭವಿಸಿದೆ. ಇಟಿಗಟ್ಟಿ ಗ್ರಾಮದ ಬಳಿ ಜೈ ಶ್ರೀರಾಮ ಹೆಸರಿನ...
ಧಾರವಾಡ: ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು, ದಕ್ಷತೆ ಮರೆತ ಅಧಿಕಾರಿಯನ್ನ ತಕ್ಷಣವೇ ಅಮಾನತ್ತು ಮಾಡುವಂತೆ ಇಲಾಖೆಯ...
ಹುಬ್ಬಳ್ಳಿ: ಇಬ್ಬರು ಸೈನಿಕರ ಮನೆಯ ವಸ್ತುಗಳ ಜೊತೆಗೆ ಮೂರು ಬೈಕ್ ತೆಗೆದುಕೊಂಡು ಹೋಗುತ್ತಿದ್ದ ಗೂಡ್ಸ್ ವಾಹನವನ್ನೇ ಎಗರಿಸಿ ಪರಾರಿಯಾಗಿದ್ದ ಆರೋಪಿಯನ್ನ ಬಂಧನ ಮಾಡುವಲ್ಲಿ ಹಳೇಹುಬ್ಬಳ್ಳಿ ಠಾಣೆಯ ಪೊಲೀಸರು...
ಬೆಂಗಳೂರು : ನಿವೃತ್ತ ಡಿಜಿ-ಐಜಿಪಿ ಓಂಪ್ರಕಾಶ್ ಬರ್ಬರವಾಗಿ ಹತ್ಯೆಯಾಗಿದ್ದಾರೆ. ಬೆಂಗಳೂರಿನ ಹೆಚ್ಎಸ್ಆರ್ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ಕೊಲೆ ನಡೆದಿದ್ದು, ಹೆಂಡತಿಯೇ ಕೊಲೆ ಮಾಡಿರೋ ಅನುಮಾನ ವ್ಯಕ್ತವಾಗಿದೆ. ಮನೆಯಲ್ಲೇ ಅವರ ಮೃತದೇಹ...
ಕಾರವಾರ: ಬೆಳಗಿನ ವಾಯು ವಿಹಾರಕ್ಕೆ ಹೊರಟಿದ್ದ ನಗರಸಭೆಯ ಮಾಜಿ ಸದಸ್ಯನನ್ನ ಸಾರ್ವಜನಿಕರ ಎದುರೇ ಕೊಚ್ಚಿ ಕೊಲೆ ಮಾಡಿರುವ ಪ್ರಕರಣ ಕಾರವಾರ ನಗರದ ಬಿಎಸ್ಎನ್ಎಲ್ ಕಚೇರಿ ಬಳಿ ಸಂಭವಿಸಿದೆ....
ಧಾರವಾಡ: ಕಳೆದ ನಾಲ್ಕು ದಿನಗಳ ಹಿಂದೆ ನಡೆದಿದ್ದ ಸಿಇಟಿ ಪರೀಕ್ಷೆ ವೇಳೆಯಲ್ಲಿ ವಿದ್ಯಾರ್ಥಿಗಳನ್ನ ನಡೆಸಿಕೊಂಡಿರುವ ರೀತಿ ತೀವ್ರ ಚರ್ಚೆಗೆ ಕಾರಣವಾಗಿದ್ದು, ಕೇವಲ ಜನಿವಾರನ್ನ ಮಾತ್ರ ತೆಗೆದಿಲ್ಲ ಎಂಬುದು...
ಧಾರವಾಡ: ಬಿಆರ್ಟಿಎಸ್ ಮಾರ್ಗದಿಂದ ಹೊರಗೆ ಬಂದ ಪಾರ್ಚುನರ್ ವಾಹನಕ್ಕೆ ತಕ್ಷಣವೇ ಎದುರಿಗೆ ಬಂದ ಟ್ರ್ಯಾಕ್ಸ್ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಅಡ್ಟೋಕೇಟ್ ಶರಣು ಅಂಗಡಿ ಅವರಿದ್ದ ವಾಹನ...
ಶ್ರೀಲಂಕಾ: ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಮುರುಗೇಶ ಚನ್ನಣ್ಣವರ ಮತ್ತು ಎಂಬಿಬಿಎಸ್ ವಿದ್ಯಾರ್ಥಿ ಅಮನ ಶಾನಬಾಗ ಅವರುಗಳು ಶ್ರೀಲಂಕಾದಿಂದ ಭಾರತದ ಧನುಷ್ ಕೋಡಿಯವರೆಗೆ ರಾಮಸೇತು ಮೂಲಕ...