ಮುಷ್ಕರಕ್ಕೆ ಬೆಂಬಲ: ರಾಜ್ಯಾಧ್ಯಕ್ಷ ಸಂದೀಪ ಬೂದಿಹಾಳ…

ಹುಬ್ಬಳ್ಳಿ: ಸರಕಾರಿ ನೌಕರರ ಬೇಡಿಕೆಗಾಗಿ ನಾಳೆ ನಡೆಯುತ್ತಿರುವ ಮುಷ್ಕರಕ್ಕೆ ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕರ ಸಂಘ ಬೆಂಬಲ ನೀಡಲಿದೆ ಎಂದು ರಾಜ್ಯಾಧ್ಯಕ್ಷ ಸಂದೀಪ ಬೂದಿಹಾಳ ಅವರು ತಿಳಿಸಿದ್ದಾರೆ.
ಸರಕಾರಿ ನೌಕರರ ಹಲವು ಬೇಡಿಕೆಗಳ ಬಗ್ಗೆ ಹಲವು ಬಾರಿ ಸಿಎಂ ಅವರನ್ನ ಭೇಟಿಯಾಗಿರುವ ಬಗ್ಗೆಯೂ ತಿಳಿಸಿರುವ ಬೂದಿಹಾಳ ಅವರು, ಮುಷ್ಕರಕ್ಕೆ ಸಂಪೂರ್ಣ ಬೆಂಬಲ ಘೋಷಿಸಿದ್ದಾರೆ.