Posts Slider

Karnataka Voice

Latest Kannada News

ನವಲಗುಂದ-ಅಣ್ಣಿಗೇರಿ ತಾಲೂಕಿನ ಶಾಲೆಗಳಿಗೆ “ಇಂದು” ರಜೆ ಘೋಷಿಸಿದ ಜಿಲ್ಲಾಧಿಕಾರಿ..

1 min read
Spread the love

ನವಲಗುಂದ ಹಾಗೂ ಅಣ್ಣಿಗೇರಿ ತಾಲೂಕಿನಾದ್ಯಂತ ಶಾಲೆಗಳಿಗೆ ಇಂದು ರಜೆ

ಧಾರವಾಡ: ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಣ್ಣೆಹಳ್ಳ ಹಾಗೂ ತುಪ್ಪರಿಹಳ್ಳಗಳು ಉಕ್ಕಿ ಬರುತ್ತಿವೆ ಮುಂಜಾಗ್ರತಾ ಕ್ರಮವಾಗಿ, ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಜಿಲ್ಲೆಯ ನವಲಗುಂದ ಹಾಗೂ ಅಣ್ಣಿಗೇರಿ ತಾಲೂಕಿನ ಶಾಲೆ ಕಾಲೇಜುಗಳಿಗೆ ಇಂದು ಸೆ.6 ರಂದು ಒಂದು ದಿನ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ರಜೆ ಘೋಷಿಸಿದ್ದಾರೆ.

ಪೈಲ್ ಚಿತ್ರ.ಸಿಡಿಲಿಗೆ ಬಲಿಯಾಗಿದ್ದ ಗ್ರಾಪಂ ಸದಸ್ಯ

ರೈತರು, ಸಾರ್ವಜನಿಕರು ಹಳ್ಳ, ಕೊಳ್ಳಗಳನ್ನು ದಾಟುವ ಸಾಹಸಗಳಿಗೆ ಕೈ ಹಾಕಬಾರದು. ಜಾನುವಾರುಗಳ ಸುರಕ್ಷತೆಗೂ ಎಚ್ಚರ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.


Spread the love

Leave a Reply

Your email address will not be published. Required fields are marked *