Posts Slider

Karnataka Voice

Latest Kannada News

ಶಿಕ್ಷಕರು ಶಾಲೆಗೆ ಹೋಗುವಂತಿಲ್ಲ- ಸರಕಾರದ ಹೊಸ ಆದೇಶ…!

Spread the love

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸಂಬಂಧ ಹೊಸ ರೂಲ್ಸ್ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಶಾಲೆಗಳನ್ನು ಬಂದ್ ಮಾಡಲು ಆದೇಶಿಸಲಾಗಿದೆ. ಮೇ 4ರ ವರೆಗೂ ರಾಜ್ಯದ ಎಲ್ಲ ಶಾಲೆ, ಕಾಲೇಜು ಬಂದ್ ಮಾಡಲು ತಿಳಿಸಲಾಗಿದೆ. ಇದರ ಜೊತೆಗೆ ಏ.27ರಿಂದ ಶಿಕ್ಷಕರಿಗೂ ಶಾಲೆಗೆ ಹೋಗುವುದರಿಂದ ವಿನಾಯಿತಿ ನೀಡಲಾಗಿದೆ.

ಮೌಲ್ಯಾಂಕನ ಫಲಿತಾಂಶಗಳನ್ನು ಏಪ್ರಿಲ್ 26ರೊಳಗೆ ಪ್ರಕಟಿಸಿ 27ರಿಂದ ಮೇ 4ರ ವರೆಗೆ ಶಾಲೆಗೆ ಹೊಗುವುದರಿಂದ ವಿನಾಯಿತಿ ಪಡೆಯಬಹುದು. ಆದರೆ ಎಸ್ಎಸ್ಎಲ್ ಸಿ ಬೋಧಕರು ಆನ್ ಲೈನ್, ದೂರವಾಣಿ ಮೂಲಕ ವಿದ್ಯಾರ್ಥಿಗಳೊಂದಿಗೆ ಸಂಪರ್ಕದಲ್ಲಿರಬೇಕು ಎಂದು ಸೂಚಿಸಲಾಗಿದೆ.

ಈಗಾಗಲೆಮೇ 1ರಿಂದಜೂನ್ 15ರ ವರೆಗೆಬೇಸಿಗೆ ರಜೆನೀಡುವಕುರಿತು ಆದೇಶ ಹೊರಬಿದ್ದಿದೆ.


Spread the love

Leave a Reply

Your email address will not be published. Required fields are marked *