Posts Slider

Karnataka Voice

Latest Kannada News

ಹುಬ್ಬಳ್ಳಿ: ಶ್ರೀಕಾಂತ ಪೂಜಾರಿಗೆ ಬೇಲ್ OR ರಿಜೆಕ್ಟ್- ಕೆಲವೇ ಗಂಟೆಗಳಲ್ಲಿ ಹೊರಬೀಳಲಿದೆ ಆದೇಶ…!!!

1 min read
Spread the love

ಹುಬ್ಬಳ್ಳಿ: ರಾಜ್ಯದಲ್ಲಿ ತೀವ್ರ ಚರ್ಚೆಗೆ ಕಾರಣವಾದ ಶ್ರೀಕಾಂತ ಪೂಜಾರಿಯ ಜಾಮೀನು ಅರ್ಜಿಯ ವಿಚಾರಣೆ ಮುಗಿದಿದ್ದು, ಇಂದು ಆದೇಶ ಹೊರ ಬೀಳಲಿದೆ.

ಹುಬ್ಬಳ್ಳಿ ಶಹರ ಪೊಲೀಸರಿಂದ ಬಂಧನಕ್ಕೊಳಗಾಗಿ ಜೈಲು ಪಾಲಾಗಿರುವ ಶ್ರೀಕಾಂತ ಪೂಜಾರಿಯ ಜಾಮೀನಿಗಾಗಿ ನ್ಯಾಯವಾದಿ ಸಂಜೀವ ಬಡಸ್ಕರ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆಯು 5ನೇಯ ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ನಡೆದು, ಇಂದು ಆದೇಶ ಹೊರಬರಲಿದೆ.

ಶ್ರೀಕಾಂತ ಪೂಜಾರಿ 1992 ರ ಸಮಯದಲ್ಲಿ ಭಾಗಿಯಾಗಿದ್ದರೆನ್ನಲಾದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದರು. ಈ ವಿಷಯ ರಾಜ್ಯದಲ್ಲಿ ತೀವ್ರ ಸದ್ದು ಮಾಡಿ, ಬಿಜೆಪಿ ಹೋರಾಟ ನಡೆಸಿತ್ತು.


Spread the love

Leave a Reply

Your email address will not be published. Required fields are marked *