Posts Slider

Karnataka Voice

Latest Kannada News

ಮಾಗಡಿಗೆ ಭೇಟಿ ನೀಡಿದ ಮಾಜಿ ಸಿಎಂ ಸಿದ್ದರಾಮಯ್ಯ

1 min read
Spread the love

ರಾಮನಗರ: ಆಶಾ ಕಾರ್ಯಕರ್ತರಿಗೆ ಹಾಗೂ ಬಡವರಿಗೆ ದವಸ ಧಾನ್ಯವನ್ನ ಮಾಗಡಿ ಮಾಜಿ ಶಾಸಕ ಹೆಚ್.ಸಿ.ಬಾಲಕೃಷ್ಣ ನೇತೃತ್ವದಲ್ಲಿ  ನೀಡುವ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಸಿದ್ಧರಾಮಯ್ಯ ಭಾಗವಹಿಸಿದ್ದರು.

ಕೊರೋನಾ ಮಹಾಮಾರಿಗೆ ಕಾಯಿಲೆಗೆ ಲಸಿಕೆ ಇಲ್ಲ. ಈಡೀ ಜಗತ್ತಿಗೆ ಈ ಕೊರೋನಾ ಮಹಾಮಾರಿ ವಕ್ಕರಿಸಿದೆ. ಮುಂದುವರೆದ ದೇಶಗಳೇ ಈ ಮಹಾಮಾರಿ ರೋಗಕ್ಕೆ ತತ್ತರಿಸಿ ಹೋಗಿವೆ. ನಮ್ಮ ದೇಶದಲ್ಲೂ ಕೂಡ ಮಹಾಮಾರಿ ಕೊರೋನಾ ವಕ್ಕರಿಸಿದೆ. ಪ್ರತಿ ದಿನ ಕೂಡ ಕೊರೋನಾ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಸಾರ್ವಜನಿಕರು ಸ್ವಯಂ ಜಾಗೃತರಾಗಬೇಕಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಕೊರೋನಾ ಬರದಂತೆ ನೋಡಿಕೊಳ್ಳಬೇಕಿದೆ ಎಂದು ಇದೇ ಸಮಯದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.


Spread the love

Leave a Reply

Your email address will not be published. Required fields are marked *