Posts Slider

Karnataka Voice

Latest Kannada News

ಕಲಘಟಗಿ ಬಸ್ ನಿಲ್ದಾಣದಲ್ಲೇ ನೇಣಿಗೆ ಶರಣಾದ ಅಧಿಕಾರಿ….

Spread the love

ಕಲಘಟಗಿ: ಪಟ್ಟಣದ ಬಸ್ ನಿಲ್ದಾಣದಲ್ಲಿನ ಸಾರಿಗೆ ನಿಯಂತ್ರಕರ ಕಚೇರಿಯಲ್ಲಿಯೇ ಅಧಿಕಾರಿಯೋರ್ವರು ನೇಣಿಗೆ ಶರಣಾಗಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

ಬುಲಬುಲೆ ಎಂಬ ಬಸ್ ನಿಲ್ದಾಣದ ನಿಯಂತ್ರಕ ಅಧಿಕಾರಿಯು ಕಚೇರಿಯಲ್ಲಿಯೇ ನೇಣು ಹಾಕಿಕೊಂಡು ಸಾವಿಗೀಡಾಗಿದ್ದು, ಯಾವ ಕಾರಣಕ್ಕೆ ಹೀಗೆ ಮಾಡಿಕೊಂಡಿದ್ದಾರೆಂದು ಗೊತ್ತಾಗಿಲ್ಲ.

ಕಲಘಟಗಿ ಠಾಣೆಯ ಪ್ರಭಾರಿ ಇನ್ಸಪೆಕ್ಟರ್ ಜಯಪಾಲ ಪಾಟೀಲ, ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಶವವನ್ನ ಆಸ್ಪತ್ರೆಗೆ ರವಾನೆ ಮಾಡಿ, ಮುಂದಿನ ಕಾನೂನು ಕ್ರಮವನ್ನ ಜರುಗಿಸಿದ್ದಾರೆ.


Spread the love

Leave a Reply

Your email address will not be published. Required fields are marked *