Posts Slider

Karnataka Voice

Latest Kannada News

ತಳವಾರ-ಪರಿವಾರ ಸಮುದಾಯವನ್ನ ಎಸ್ಟಿಗೆ ಸೇರ್ಪಡೆ: ಸಿಎಂ ಯಡಿಯೂರಪ್ಪರಿಗೆ ಸಿದ್ಧು ಪತ್ರ

1 min read
Spread the love

ಬೆಂಗಳೂರು: ತಳವಾರ ಮತ್ತು ಪರಿವಾರ ಸಮುದಾಯಗಳನ್ನು ಪರಿಶಿಷ್ಟ ಪಂಗಡ ಸೇರಿಸಬೇಕು. ತನ್ನ ರಾಜ್ಯಪತ್ರದಲ್ಲಿ ಪರಿಶಿಷ್ಟ ಪಂಗಡಕ್ಕೆ ಸೇರಿಸಿ ಅಧಿಸೂಚನೆ ಹೊರಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸಿಎಂ ಯಡಿಯೂರಪ್ಪರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.

ತಳವಾರ ಮತ್ತು ಪರಿವಾರ ಸಮುದಾಯದವರಿಗೆ ತೀವ್ರ ತೊಂದರೆಯಾಗುತ್ತಿದ್ದು, ಈ ಮೂಲಕ ಎಲ್ಲಾ ಇಲಾಖೆಗಳು ಮತ್ತು ಜಿಲ್ಲಾಡಳಿತಗಳು ಈ ಕೂಡಲೇ ಸೂಕ್ತ ಕ್ರಮ ವಹಿಸುವಂತೆ ತುರ್ತಾಗಿ ನಿರ್ದೇಶನ ನೀಡಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.


Spread the love

Leave a Reply

Your email address will not be published. Required fields are marked *