Posts Slider

Karnataka Voice

Latest Kannada News

ಜಗದೀಶ ಶೆಟ್ಟರವರೇ “ಈ ಚಿತ್ರ” ಸತ್ಯವನ್ನ ಬೆತ್ತಲೆ ಮಾಡಲ್ವೆ….!?

Spread the love

ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರ ಭಾವಚಿತ್ರವೊಂದು ಅವರದ್ದೆ ಸತ್ಯವನ್ನ ಬಯಲು ಮಾಡುತ್ತದೆ ಎಂದು ಕಾಂಗ್ರೆಸ್ ಮುಖಂಡ ರಜತ ಉಳ್ಳಾಗಡ್ಡಿಮಠ ಹೇಳಿದ್ದಾರೆ.

“ಟಿಪ್ಪು ಒಬ್ಬ ನರಭಕ್ಷಕ”ಎಂದು Jagadish Shettar ಸಾಹೇಬ್ರು ಹೇಳಿಕೆ ನೀಡಿದ್ದಾರೆ.

ಹಾಗಾದ್ರೆ ಟಿಪ್ಪುವಿನ ಪೋಷಾಕು ಧರಿಸಿ ಪೋಸು ನೀಡಿದ್ದನ್ನ ಮರೆತಿರಬೇಕು.ಚಿತ್ರಗಳು ಬರೀ ಮಾತಾಡುವುದಿಲ್ಲ ಶೆಟ್ಟರ್ ಅವರೇ,ಸತ್ಯವನ್ನ ಬೆತ್ತಲೆ ಕೂಡ ಮಾಡುತ್ತೆ.

ಕೋಮುವಾದದ ಕನ್ನಡಕ ಕಳಚಿಟ್ಟು ಓದುವುದಾದರೇ ತಾವೇ ಸಿಎಂ ಆಗಿದ್ದಾಗ ಪ್ರಕಟಿಸಿರುವ ಪುಸ್ತಕ ಕಳಿಸಿ‌ಕೊಡಬೇಕಾ ? ಎಂದು ಪ್ರಶ್ನಿಸಿದ್ದಾರೆ.

ಟಿಪ್ಪು ಸುಲ್ತಾನರನ್ನ ನರಭಕ್ಷಕ ಎಂಬ ಹೇಳಿಕೆ ನೀಡುವ ಮುನ್ನ ತಾವೂ ಅದೇ ಟಿಪ್ಪು ಸುಲ್ತಾನರನ್ನ ಹೊಗಳಿದ್ದನ್ನ ಮರೆಯಬಾರದೆಂದು ಹೇಳಿದ್ದಾರೆ.


Spread the love

Leave a Reply

Your email address will not be published. Required fields are marked *