Posts Slider

Karnataka Voice

Latest Kannada News

ತಿಮ್ಮಪ್ಪನ ದರ್ಶನಕ್ಕೆ ಕ್ಷಣಗಣನೆ: ದಿನಕ್ಕೆ 6ಸಾವಿರ ಜನರಿಗೆ ಮಾತ್ರ ಅವಕಾಶ

Spread the love

ತಿರುಪತಿ: ಪ್ರಖ್ಯಾತ ದೇವಾಲಯಗಳಲ್ಲಿ ಒಂದಾದ ತಿರುಪತಿ ತಿರುಮಲ ದೇವಸ್ಥಾನ ಜೂನ್-11ರಿಂದ ಆರಂಭಗೊಳ್ಳುವುದಾಗಿ ದೇವಾಲಯದ ಆಡಳಿತ ಮಂಡಳಿ ಹೇಳಿದೆ.

ಈ ಸಂಬಂಧ ಈಗಾಗಲೇ ಭಕ್ತರಿಗೆ ದರ್ಶನ ಭಾಗ್ಯ ನೀಡುವ ಬಗ್ಗೆ ಕ್ರಮದ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ. ಪ್ರತಿದಿನ 6ಸಾವಿರ ಭಕ್ತರಿಗೆ ದರ್ಶನ ನೀಡಲು ಆಡಳಿತ ಮಂಡಳಿ ವ್ಯವಸ್ಥೆ ಮಾಡುತ್ತಿದೆ. ಸೋಷಿಯಲ್ ಡಿಸ್ಟನ್ಸ್ ಮೂಲಕ ಶ್ರೀ ವೆಂಕಟೇಶ್ವರನ ಭಾಗ್ಯ ದೊರೆಯಲಿದೆ.


Spread the love

Leave a Reply

Your email address will not be published. Required fields are marked *