Posts Slider

Karnataka Voice

Latest Kannada News

ಮಾಜಿ ಸಚಿವ ‘ವಿನಯ ಡೇರಿ’ಯಲ್ಲಿ ಕುಬೇರಪ್ಪರ ಪರ ಪ್ರಚಾರ

1 min read
Spread the love

ಧಾರವಾಡ: ಪಶ್ಚಿಮ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಎಂ.ಆರ್.ಕುಬೇರಪ್ಪ ಪರವಾಗಿ ಮಾಜಿ ಸಚಿವ ವಿನಯ ಕುಲಕರ್ಣಿ ಡೇರಿಯಲ್ಲಿ ಪ್ರಚಾರ ಕಾರ್ಯಕ್ರಮ ನಡೆಯಿತು.

ಕಾಂಗ್ರೆಸ್ ಅಭ್ಯರ್ಥಿ ಕುಬೇರಪ್ಪನವರ ಗೆಲುವಿಗೆ ಶ್ರಮಿಸುವಂತೆ ಮಾಜಿ ಸಚಿವ ವಿನಯ ಕುಲಕರ್ಣಿ ಪದವೀಧರ ಮತದಾರರಿಗೆ ಮನವಿ ಮಾಡಿಕೊಂಡರು.

ಇದೇ ಸಮಯದಲ್ಲಿ ಮಾತನಾಡಿದ ಕಾಂಗ್ರೆಸ್ ಅಭ್ಯರ್ಥಿ ಡಾ.ಎಂ.ಆರ್.ಕುಬೇರಪ್ಪ ಮಾತನಾಡಿ, ನಾನೂ ಇದೇ ಕ್ಷೇತ್ರದಲ್ಲಿ ದಶಕಗಳಿಂದ ಇದ್ದೇನೆ. ಇಲ್ಲಿರುವ ತೊಂದರೆಗಳು ಏನೇನು ಎಂಬುದು ನನಗೆ ಗೊತ್ತಿದೆ. ಹಾಗಾಗಿಯೇ ಪದವೀಧರ ಕ್ಷೇತ್ರಕ್ಕೆ ತಮ್ಮನ್ನ ಆಯ್ಕೆ ಮಾಡುವ ಮೂಲಕ ಹೊಸತನಕ್ಕೆ ಅವಕಾಶ ಮಾಡಿಕೊಡಿ ಎಂದರು.

ಚುನಾವಣೆಯಲ್ಲಿ ಗೆದ್ದು ಬಂದರೇ, ಈ ಕ್ಷೇತ್ರದ ಯಾವುದೇ ಕೆಲಸವಿರಲಿ ಅದನ್ನ ಮಾಡಿಕೊಡುವುದಾಗಿ ಅಭ್ಯರ್ಥಿ ಕುಬೇರಪ್ಪ ಹೇಳಿದರು.


Spread the love

Leave a Reply

Your email address will not be published. Required fields are marked *

You may have missed